ಶಾಕಿಂಗ್ ನ್ಯೂಸ್: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಧೀಡಿರ್ ರಾಜೀನಾಮೆ..????

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ಎಚ್.ವಿಶ್ವನಾಥ್ ರಾಜೀನಾಮೆ ಘೋಷಿಸುತ್ತಾರೆ ಎನ್ನಲಾಗುತ್ತಿದೆ. ಆನಾರೋಗ್ಯದಿಂದ ಬಳಲುತ್ತಿರುವ ವಿಶ್ವನಾಥ್ ರವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನೀರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಅನಾರೋಗ್ಯದ ಕಾರಣದಿಂದಾಗಿ ಖಾಸಗೆ ಅಸ್ಪತ್ರೆಗೆ ದಾಖಲಾಗಿದ್ದ ವಿಶ್ವನಾಥ್ ರವರನ್ನು ಭೇಟಿ ಮಾಡಲು ಕುಮಾರಸ್ವಾಮಿ ಹಾಗೂ ದೇವೆಗೌಡರು ಬಾರದ ಹಿನ್ನಲೆಯಲ್ಲಿ ಬೇಸರ ಗೊಂಡಿದ್ದಾರೆ ಎನ್ನಲಾಗುತಿದೆ. ಅರೋಗ್ಯದ ದೃಷ್ಟಿಯಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Comments